ಕರ್ನಾಟಕ

karnataka

ಬಾರಾಮುಲ್ಲಾದಲ್ಲಿ ಬೆಳ್ಳಂಬೆಳಗ್ಗೆಯೇ ಗುಂಡಿನ ಮೊರೆತ..ಎನ್​ಕೌಂಟರ್​ಗೆ ಉಗ್ರ ಬಲಿ

By

Published : Jul 30, 2022, 6:28 AM IST

Updated : Jul 30, 2022, 10:15 AM IST

ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆಯೇ ಭದ್ರತಾ ಪಡೆಗಳು ಉಗ್ರ ದಮನ ಕಾರ್ಯಾಚರಣೆ ನಡೆಸಿ ಓರ್ವ ಭಯೋತ್ಪಾದಕನನ್ನು ಬಲಿ ಪಡೆದಿದ್ದಾರೆ.

encounter-has-started-at-wanigam-bala
ಉಗ್ರರ ಎನ್​ಕೌಂಟರ್ ಶುರು

ಜಮ್ಮು- ಕಾಶ್ಮೀರ:ಉಗ್ರ ನಿಗ್ರಹ ಕಾರ್ಯಾಚರಣೆಯ ಭಾಗವಾಗಿ ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆಯೇ ಗುಂಡಿನ ಮೊರೆತ ಕೇಳಿಬಂದಿದೆ. ಬಾರಾಮುಲ್ಲಾ ಜಿಲ್ಲೆಯ ವನಿಗಂ ಬಾಲಾ ಪ್ರದೇಶದಲ್ಲಿ ಉಗ್ರರ ತಾಣಗಳ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

ಬಾರಾಮುಲ್ಲಾದಲ್ಲಿ ಬೆಳ್ಳಂಬೆಳಗ್ಗೆಯೇ ಗುಂಡಿನ ಮೊರೆತ

ಭಯೋತ್ಪಾದಕರನ್ನು ಸದೆಬಡಿಯಲು ಯೋಧರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರಿದಿದ್ದಾರೆ.

ಓದಿ:ಬ್ಯಾಂಕ್​ ಮುಂದೆ ರೈತನ ಶವವಿಟ್ಟು ಪ್ರತಿಭಟನೆ ಯತ್ನ: ರೈತರು - ಪೊಲೀಸರ ನಡುವೆ ವಾಗ್ವಾದ

Last Updated : Jul 30, 2022, 10:15 AM IST

ABOUT THE AUTHOR

...view details