ಶಿವಮೊಗ್ಗ: ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಕೇಶವ (18) ಹಾಗೂ ಗಿರೀಶ್ (12) ಮೃತರು. ಆಯನೂರು ಕಡೆಗೆ ಬೈಕ್ನಲ್ಲಿ ಹೊರಟಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ಹಾಗೂ ಡ್ರೈವರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Intro:ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಕಾರ್ಪೆಂಟರ್ ಸೇರಿ ಪಿಯು ವಿದ್ಯಾರ್ಥಿ ಸ್ಥಳದಲ್ಲೆ ಸಾವು.
ಶಿವಮೊಗ್ಗ: ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ದಾರುಣ ಸಾವು ಕಂಡಿರುವ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. Body:ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಉದ್ಯೋಗಿ ಕೇಶವ(18) ಹಾಗೂ ಗಿರೀಶ್(12) ಹಾರನಹಳ್ಳಿ ಗ್ರಾಮದಿಂದ ಆಯನೂರು ಕಡೆ ಬೈಕ್ ನಲ್ಲಿ ಹೊರಟಾಗ ವೇಗವಾಗಿ ಬಂದ ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸಾವರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Conclusion:ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಂಸಿ ಪೊಲೀಸರು ಕ್ಯಾಂಟರ್ ಹಾಗೂ ಡ್ರೈವರ್ ನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ.
ಶಿವಮೊಗ್ಗ: ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ದಾರುಣ ಸಾವು ಕಂಡಿರುವ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. Body:ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಉದ್ಯೋಗಿ ಕೇಶವ(18) ಹಾಗೂ ಗಿರೀಶ್(12) ಹಾರನಹಳ್ಳಿ ಗ್ರಾಮದಿಂದ ಆಯನೂರು ಕಡೆ ಬೈಕ್ ನಲ್ಲಿ ಹೊರಟಾಗ ವೇಗವಾಗಿ ಬಂದ ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸಾವರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Conclusion:ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಂಸಿ ಪೊಲೀಸರು ಕ್ಯಾಂಟರ್ ಹಾಗೂ ಡ್ರೈವರ್ ನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ.