ಕರ್ನಾಟಕ

karnataka

CAA ವಿರುದ್ಧ ಪ್ರತಿಭಟನೆ ವೇಳೆ ಬಸ್​ಗೆ ಕಲ್ಲು ತೂರಾಟ: ಬಂಧಿತರ ಸಂಖ್ಯೆ ನಾಲ್ಕಕ್ಕೆ

By

Published : Dec 22, 2019, 10:09 PM IST

CAA ವಿರೋಧಿಸಿ ಬೆಳಗಾವಿ ನಡೆಸಿದ ಪ್ರತಿಭಟನೆ ವೇಳೆ ಬಸ್ ಹಾಗೂ ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನವಾಗಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

CAA Protest
CAA ವಿರುದ್ಧ ಪ್ರತಿಭಟನೆ ವೇಳೆ ಬಸ್​ಗೆ ಕಲ್ಲು ತೂರಾಟ:ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಬೆಳಗಾವಿ:ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಂತರ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾರ್ಕೆಟ್ ಠಾಣೆ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಇಲ್ಲಿನ‌ ಆಜಾದ್ ನಗರ ‌ನಿವಾಸಿ ನಿಸಾರ್ ಅಹ್ಮದ್ ಮುಲ್ಲಾ (26) ಬಂಧಿತ. ಬೆಳಗಾವಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಇದೇ 17 ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಅಶೋಕ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.
ಪ್ರತಿಭಟನೆ ಬಳಿಕ ಶಿವಾಜಿ ನಗರದಲ್ಲಿ ಬಸ್ ಹಾಗೂ ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನವಾಗಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

Intro:ಬೆಳಗಾವಿ:
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಂಘಟನೆಗಳು ಸಂಘಟಿಸಿದ್ದ ಪ್ರತಿಭಟನೆ ಬಳಿಕ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾರ್ಕೆಟ್ ಠಾಣೆ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇಲ್ಲಿನ‌ ಆಜಾದ್ ನಗರ ‌ನಿವಾಸಿ ನಿಸಾರ್ ಅಹ್ಮದ್ ಮುಲ್ಲಾ (೨೬) ಬಂಧಿತ ಆರೋಪಿ.
ಬೆಳಗಾವಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಇದೇ ೧೭ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗೊತ್ತು. ಅಶೋಕ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಪ್ರತಿಭಟನೆ ಬಳಿಕ ಶಿವಾಜಿ ನಗರದಲ್ಲಿ ಬಸ್ ಹಾಗೂ ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನವಾಗಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
---
KN_BGM_06_22_Kallu_Turata_Mattorva_Arrested_7201786 Body:ಬೆಳಗಾವಿ:
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಂಘಟನೆಗಳು ಸಂಘಟಿಸಿದ್ದ ಪ್ರತಿಭಟನೆ ಬಳಿಕ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾರ್ಕೆಟ್ ಠಾಣೆ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇಲ್ಲಿನ‌ ಆಜಾದ್ ನಗರ ‌ನಿವಾಸಿ ನಿಸಾರ್ ಅಹ್ಮದ್ ಮುಲ್ಲಾ (೨೬) ಬಂಧಿತ ಆರೋಪಿ.
ಬೆಳಗಾವಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಇದೇ ೧೭ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗೊತ್ತು. ಅಶೋಕ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಪ್ರತಿಭಟನೆ ಬಳಿಕ ಶಿವಾಜಿ ನಗರದಲ್ಲಿ ಬಸ್ ಹಾಗೂ ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನವಾಗಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
---
KN_BGM_06_22_Kallu_Turata_Mattorva_Arrested_7201786 Conclusion:ಬೆಳಗಾವಿ:
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಂಘಟನೆಗಳು ಸಂಘಟಿಸಿದ್ದ ಪ್ರತಿಭಟನೆ ಬಳಿಕ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾರ್ಕೆಟ್ ಠಾಣೆ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇಲ್ಲಿನ‌ ಆಜಾದ್ ನಗರ ‌ನಿವಾಸಿ ನಿಸಾರ್ ಅಹ್ಮದ್ ಮುಲ್ಲಾ (೨೬) ಬಂಧಿತ ಆರೋಪಿ.
ಬೆಳಗಾವಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಇದೇ ೧೭ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗೊತ್ತು. ಅಶೋಕ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಪ್ರತಿಭಟನೆ ಬಳಿಕ ಶಿವಾಜಿ ನಗರದಲ್ಲಿ ಬಸ್ ಹಾಗೂ ಟ್ಯಾಂಕರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನವಾಗಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
---
KN_BGM_06_22_Kallu_Turata_Mattorva_Arrested_7201786

ABOUT THE AUTHOR

...view details