ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ವೈಭವ ವಾಡ್ಕರ್(21) ಮತ್ತು ದಿಗ್ವಿಜಯ ಪಾಟೀಲ್(30) ಮೃತರು. ಉಳಿದಂತೆ ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು,ಮಹಾರಾಷ್ಟ್ರದ ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾ ಪ್ರವಾಸಕ್ಕೆಂದು ಬೆಳಗಾವಿ ಮಾರ್ಗವಾಗಿ ತೆರಳವಾಗ ಈ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.
Intro:ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಸ್ಥಳದಲ್ಲೇ ಇಬ್ಬರ ಸಾವುBody:
ಚಿಕ್ಕೋಡಿ :
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಈ ಅಪಘಾತ ಸಂಭವಿಸಿದೆ.
ವೈಭವ ವಾಡ್ಕರ್(೨೧) ದಿಗ್ವಿಜಯ ಪಾಟೀಲ್(೩೦) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಉಳಿದಂತೆ ಕಾರಿನಲ್ಲಿದ್ದ ೯ ಜನರಿಗೆ ಗಂಭೀರ ಗಾಯಗಳಾಗಿದ್ದು ಮಹಾರಾಷ್ಟ್ರದ ಕೊಲ್ಹಾಪುರದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಬೆಳಗಾವಿ ಮಾರ್ಗವಾಗಿ ಗೋವಾ ಪ್ರವಾಸ ತೆರಳುತ್ತಿದ್ದ ಸ್ನೇಹಿತರು, ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Conclusion:ಸಂಜಯ ಕೌಲಗಿ
ಚಿಕ್ಕೋಡಿ
ಚಿಕ್ಕೋಡಿ :
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಈ ಅಪಘಾತ ಸಂಭವಿಸಿದೆ.
ವೈಭವ ವಾಡ್ಕರ್(೨೧) ದಿಗ್ವಿಜಯ ಪಾಟೀಲ್(೩೦) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಉಳಿದಂತೆ ಕಾರಿನಲ್ಲಿದ್ದ ೯ ಜನರಿಗೆ ಗಂಭೀರ ಗಾಯಗಳಾಗಿದ್ದು ಮಹಾರಾಷ್ಟ್ರದ ಕೊಲ್ಹಾಪುರದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಬೆಳಗಾವಿ ಮಾರ್ಗವಾಗಿ ಗೋವಾ ಪ್ರವಾಸ ತೆರಳುತ್ತಿದ್ದ ಸ್ನೇಹಿತರು, ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Conclusion:ಸಂಜಯ ಕೌಲಗಿ
ಚಿಕ್ಕೋಡಿ