ಬೀದರ್:ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಕನ್ನಡಾಂಬೆ ವೃತ್ತದಲ್ಲಿ ನಡೆದಿದೆ.
ಸಂತೋಷ ಮೃತ ಬೈಕ್ ಸವಾರನಾಗಿದ್ದು, ಬೀದರ್ನಿಂದ ಹೈದರಾಬಾದ್ಗೆ ಹೊರಟಿದ್ದ ಸರ್ಕಾರಿ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Intro:ಬಸ್-ಬೈಕ್ ಡಿಕ್ಕಿ ಸ್ಥಳದಲ್ಲೆ ಬೈಕ್ ಸವಾರ ಸಾವು..!
ಬೀದರ್:
ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೆ ಸಾವನಪ್ಪಿರುವ ಘಟನ ನಡೆದಿದೆ.
ನಗರದ ಕನ್ನಡಾಂಬೆ ವೃತದಲ್ಲಿ ರಸ್ತೆ ಅಪಘಾತ ನಡೆದಿದ್ದು ಸಂತೋಷ ಎಂಬಾತ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬೀದರ್ ನಿಂದ ಹೈದ್ರಾಬಾದ್ ಗೆ ಹೊರಟಿದ್ದ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:AnilConclusion:Bidar
ಬೀದರ್:
ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೆ ಸಾವನಪ್ಪಿರುವ ಘಟನ ನಡೆದಿದೆ.
ನಗರದ ಕನ್ನಡಾಂಬೆ ವೃತದಲ್ಲಿ ರಸ್ತೆ ಅಪಘಾತ ನಡೆದಿದ್ದು ಸಂತೋಷ ಎಂಬಾತ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬೀದರ್ ನಿಂದ ಹೈದ್ರಾಬಾದ್ ಗೆ ಹೊರಟಿದ್ದ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:AnilConclusion:Bidar
TAGGED:
BUS ACCIDENT