ಬೀದರ್:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ನೀಡಿರುವ ಭಾರತ್ ಬಂದ್ಗೆ ಗಡಿ ಜಿಲ್ಲೆ ಬೀದರ್ನಲ್ಲಿ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ.
ನಗರದ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ ಬಸ್ ಡಿಪೋಗಳಿಂದ ಸಂಸ್ಥೆಯ ಬಸ್ಗಳ ಓಡಾಟ ಸಾಮಾನ್ಯವಾಗಿದೆ. ಒಟ್ಟು 562 ಬಸ್ಗಳು ರಸ್ತೆಗಿಳಿದಿದ್ದು, ಸಂಚಾರದ ಮೇಲೆ ಬಂದ್ ಪರಿಣಾಮ ಬೀರಿಲ್ಲ. ಎಂದಿನಂತೆ ಜನಜೀವನ ನಡೆಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ.
ಜಿಲ್ಲಾಧಿಕಾರಿಗಳ ಕಚೇರಿ ಎದುರಲ್ಲಿ ಮಧ್ಯಾಹ್ನದ ವೇಳೆಗೆ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ನೀಡಲಿವೆ ಎನ್ನಲಾಗಿದ್ದು, ಸದ್ಯ ಬಂದ್ಗೆ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದೆ.
Intro:ಬೀದರ್ ನಲ್ಲಿ ಬಂದ್ ಎಫೆಕ್ಟ್ ಇಲ್ಲ. ಎಂದಿನಂತೆ ಜನ ಜೀವನ...!
ಬೀದರ್:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ನೀಡಿರುವ ಭಾರತ್ ಬಂದ್ ಗೆ ಗಡಿ ಜಿಲ್ಲೆ ಬೀದರ್ ನಲ್ಲಿ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ.
ನಗರದ ಕೇಂದ್ರ ಬಸ್ ನಿಲ್ದಾಣದಿಂದ ಸೇರಿದಂತೆ ಜಿಲ್ಲೆಯಾದ್ಯಂತ ಬಸ್ ಡೀಪೋಗಳಿಂದ ಸಂಸ್ಥೆಯ ಬಸ್ ಗಳ ಓಡಾಟ ಸಾಮಾನ್ಯವಾಗಿದೆ. ಒಟ್ಟು 562 ಬಸ್ ಗಳು ರಸ್ತೆಗಿಳಿದಿದ್ದು ಸಂಚಾರದ ಮೇಲೆ ಬಂದ್ ಪರಿಣಾಮ ಬಿರಿಲ್ಲ. ಎಂದಿನಂತೆ ಜನ ಜೀವನ ನಡೆಯುತ್ತಿದ್ದು ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲವಾದ್ದರಿಂದ ವಿಧ್ಯಾರ್ಥಿಗಳು ಶಾಲೆಗೆ ಹೊರಟಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರಲ್ಲಿ ಮಧ್ಯಾಹ್ನದ ವೇಳೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ನೀಡಲಿದ್ದಾರೆ ಎನ್ನಲಾಗಿದ್ದು ಬಂದ್ ಗೆ ನಿರಸ ಪ್ರತಿಕ್ರೀಯೆ ವ್ಯಕ್ತವಾಗಿದೆ.Body:ಅನೀಲConclusion:ಬೀದರ್
ಬೀದರ್:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ನೀಡಿರುವ ಭಾರತ್ ಬಂದ್ ಗೆ ಗಡಿ ಜಿಲ್ಲೆ ಬೀದರ್ ನಲ್ಲಿ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ.
ನಗರದ ಕೇಂದ್ರ ಬಸ್ ನಿಲ್ದಾಣದಿಂದ ಸೇರಿದಂತೆ ಜಿಲ್ಲೆಯಾದ್ಯಂತ ಬಸ್ ಡೀಪೋಗಳಿಂದ ಸಂಸ್ಥೆಯ ಬಸ್ ಗಳ ಓಡಾಟ ಸಾಮಾನ್ಯವಾಗಿದೆ. ಒಟ್ಟು 562 ಬಸ್ ಗಳು ರಸ್ತೆಗಿಳಿದಿದ್ದು ಸಂಚಾರದ ಮೇಲೆ ಬಂದ್ ಪರಿಣಾಮ ಬಿರಿಲ್ಲ. ಎಂದಿನಂತೆ ಜನ ಜೀವನ ನಡೆಯುತ್ತಿದ್ದು ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲವಾದ್ದರಿಂದ ವಿಧ್ಯಾರ್ಥಿಗಳು ಶಾಲೆಗೆ ಹೊರಟಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರಲ್ಲಿ ಮಧ್ಯಾಹ್ನದ ವೇಳೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ನೀಡಲಿದ್ದಾರೆ ಎನ್ನಲಾಗಿದ್ದು ಬಂದ್ ಗೆ ನಿರಸ ಪ್ರತಿಕ್ರೀಯೆ ವ್ಯಕ್ತವಾಗಿದೆ.Body:ಅನೀಲConclusion:ಬೀದರ್