ಕೊಳ್ಳೇಗಾಲ : ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹುಟ್ಟಿದ ದಿನ. ಈ ಬಾರಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶ ನಡುಗಿದೆ. ಹೀಗಾಗಿ ಅಂಬೇಡ್ಕರ್ ಜನ್ಮದಿನವನ್ನು ಮನೆಯೊಳಗೆ ದೀಪ ಹಚ್ಚಿ, ಸಿಹಿ ತಯಾರಿಸಿ ಸರಳವಾಗಿ ಆಚರಿಸುವಂತೆ ಎಂದು ಶಾಸಕ ಎನ್.ಮಹೇಶ್ ಕರೆ ನೀಡಿದ್ದಾರೆ.
ಕೊಳ್ಳೇಗಾಲ : ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹುಟ್ಟಿದ ದಿನ. ಈ ಬಾರಿ ಕೊರೊನಾ ವೈರಸ್ ಅಬ್ಬರಕ್ಕೆ ದೇಶ ನಡುಗಿದೆ. ಹೀಗಾಗಿ ಅಂಬೇಡ್ಕರ್ ಜನ್ಮದಿನವನ್ನು ಮನೆಯೊಳಗೆ ದೀಪ ಹಚ್ಚಿ, ಸಿಹಿ ತಯಾರಿಸಿ ಸರಳವಾಗಿ ಆಚರಿಸುವಂತೆ ಎಂದು ಶಾಸಕ ಎನ್.ಮಹೇಶ್ ಕರೆ ನೀಡಿದ್ದಾರೆ.