ಕರ್ನಾಟಕ

karnataka

ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ

By

Published : Aug 27, 2020, 11:42 AM IST

ದಯವಿಟ್ಟು ಕೊರೊನಾವನ್ನ ಕಡೆಗಣಿಸಬೇಡಿ, ಈ ರೋಗದಿಂದ ಹುಷಾರಾಗಿರಿ. ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಸ್ವತಃ ಸಂಸದರೇ ಜಾಗೃತಿ ಮೂಡಿಸುತ್ತಿದ್ದಾರೆ.

ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ
ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ

ಹಾನಗಲ್: ತಾಲೂಕಿನ ಹಳ್ಳಿಗಳಲ್ಲಿ ನಡೆಯುವ ಪ್ರತಿ ಸಾಮಾಜಿಕ ಮತ್ತು ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಶಿವಕುಮಾರ್ ಉದಾಸಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಬರುವ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ

ದಯವಿಟ್ಟು ಕೊರೊನಾವನ್ನ ಕಡೆಗಣಿಸಬೇಡಿ, ಈ ರೋಗದಿಂದ ಹುಷಾರಾಗಿರಿ. ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಸಲಹೆ ನೀಡುತ್ತಿದ್ದಾರೆ.

ಕೋವಿಡ್- 19 ಲಕ್ಷಣಗಳು ಕಂಡು ಬಂದರೆ ತಪ್ಪದೆ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದಾರೆ. ಸಂಸದರ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆ ಪಡೆದಿದೆ.

ABOUT THE AUTHOR

...view details