ಕರ್ನಾಟಕ

karnataka

ಕೆಆರ್‌ಎಸ್‌ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಿಗೆ ನಿರ್ಬಂಧ

By

Published : Oct 23, 2022, 8:35 AM IST

ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಪತ್ತೆ. ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ನಿರ್ಬಂಧ. ಕಾವೇರಿ ನೀರಾವರಿ ನಿಗಮದ ಎಇಇ ಫಾರೂಕ್ ಅಬು ಆದೇಶ.

Brindavan
ಬೃಂದಾವನ

ಮಂಡ್ಯ:ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

ABOUT THE AUTHOR

...view details