ಮಂಡ್ಯ:ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.
ಮಂಡ್ಯ:ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.