ರಾಯಚೂರು: ಕಲ್ಲಿದ್ದಲು ಸಾಗಿಸುವ ಬೆಲ್ಟ್ಗೆ ಕಾರ್ಮಿಕ ಸಿಲುಕಿ ಮೃತಪಟ್ಟಿರುವ ಘಟನೆ ರಾಯಚೂರಿನ ವೈಟಿಪಿಎಸ್ನಲ್ಲಿ ಜರುಗಿದೆ. ಚಿಕ್ಕಸೂಗೂರು ಗ್ರಾಮದ ಉಸ್ಮಾನ್ ಅಲಿ(35) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ. ಹೈದರಾಬಾದ್-ರಾಯಚೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ(ವೈಟಿಪಿಎಸ್) ಮಧ್ಯಾಹ್ನದ ವೇಳೆ ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.
ಕಲ್ಲಿದ್ದಲು ಸಾಗಿಸುವ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಸಾವು
ಕಲ್ಲಿದ್ದಲು ಸಾಗಿಸುವ ಬೆಲ್ಟ್ ಹತ್ತಿರ ಕೆಲಸ ಮಾಡುತ್ತಿದ್ದಾಗ ಬೆಲ್ಟ್ನಲ್ಲಿ ಸಿಲುಕಿ ಸ್ಥಳದಲ್ಲೇ ಈತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ..
ಕಲ್ಲಿದ್ದಲು ಸಾಗಿಸುವ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಸಾವು
ಕಲ್ಲಿದ್ದಲು ಸಾಗಿಸುವ ಬೆಲ್ಟ್ ಹತ್ತಿರ ಕೆಲಸ ಮಾಡುತ್ತಿದ್ದಾಗ ಬೆಲ್ಟ್ನಲ್ಲಿ ಸಿಲುಕಿ ಸ್ಥಳದಲ್ಲೇ ಈತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಕಲ್ಲಿನ ಕ್ವಾರಿ ದುರಂತದಲ್ಲಿ ಮೂವರು ಸಾವು : ಹಿಟಾಚಿ ಯಂತ್ರದೊಳಗೆ ಸಿಲುಕಿರುವ ಮತ್ತೋರ್ವ ಕಾರ್ಮಿಕ
TAGGED:
Labor death at Raichur YTPS