ರಾಯಚೂರು: ವಿಜಯದಶಮಿ ಹಿನ್ನೆಲೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಗಾಳಿಯಲ್ಲಿ ಗುಂಡು ಹಾರಿಸಿದರು.
ಶ್ರೀ ವೆಂಕಟೇಶ್ವರ ಸ್ವಾಮಿ ಜಾತ್ರೆ ಹಾಗೂ ವಿಜಯದಶಮಿ ಹಿನ್ನೆಲೆ ಸ್ವಗ್ರಾಮ ಜವಳಗೇರಾದಲ್ಲಿ ವಿಜಯೋತ್ಸವದ ಸಂಕೇತವಾಗಿ ಶಾಸಕರು ಎರಡು ಸುತ್ತು ಗುಂಡು ಹಾರಿಸಿದರು.
ಶ್ರೀ ವೆಂಕಟೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ವಿಜೃಂಭಣೆಯಿಂದ ರಥೋತ್ಸವ ನಡೆಸಲಾಯಿತು.
Last Updated :Oct 17, 2021, 7:06 AM IST