ಕರ್ನಾಟಕ

karnataka

ಡಿ ಬಾಸ್​ ನಂತರ ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

By

Published : Aug 9, 2020, 9:31 PM IST

ನಟ ವಿಜಯ ರಾಘವೇಂದ್ರ ಕುಟುಂಬ ಸಮೇತ ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿ, ಸಫಾರಿ ಹಾಗೂ ಪೋಟೋಗ್ರಫಿ ನಡೆಸಿದರು.

Actor Vijaya Raghavendra
ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಶಿವಮೊಗ್ಗ:ಜಿಲ್ಲೆಯ ಚಿಕ್ಕಮಗಳೂರು ಗಡಿಭಾಗದಲ್ಲಿರುವ ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಕುಟುಂಬ ಸಮೇತ ಭೇಟಿ ನೀಡಿ, ಅಭಯಾರಣ್ಯದಲ್ಲಿ ಸಫಾರಿ ಮಾಡಿದ್ದಾರೆ.

ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಸಂಜೆ ಆರು ಗಂಟೆಗೆ ಸಫಾರಿ ಮುಗಿಸಿ ಹೊರಡುತ್ತಿದಂತೆ ಅಭಿಮಾನಿಗಳು ವಿಜಯ ರಾಘವೇಂದ್ರ ಅವರೊಂದಿಗೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಎರಡು ದಿನದ ಹಿಂದೆ ನಟ ದರ್ಶನ್ ಹಾಗೂ ಹಾಸ್ಯ ನಟ ಚಿಕ್ಕಣ್ಣ ಭೇಟಿ ನೀಡಿ, ಸಫಾರಿ ಹಾಗೂ ಪೋಟೋಗ್ರಫಿ ನಡೆಸಿದ್ದರು.

ABOUT THE AUTHOR

...view details