ಶಿವಮೊಗ್ಗ: ಖಾಸಗಿ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ ಹುಲಿ- ಸಿಂಹಧಾಮದ ಬಳಿ ನಡೆದಿದೆ.
ಮೃತರನ್ನು ಮುದ್ದಿನಕೊಪ್ಪ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ವಿಆರ್ಎಲ್ ಬಸ್ ಆಗಮಿಸುತ್ತಿದ್ದ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.
ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ವಶಕ್ಕೆ ಪಡೆದುಕೊಂಡು ಕೇಸು ದಾಖಲಿಸಿದ್ದಾರೆ.
Intro:ಬೈಕ್ ಗೆ VRL ಬಸ್ ಡಿಕ್ಕಿ: ಬೈಕ್ ಸವಾರಿಬ್ಬರು ಸ್ಥಳದಲ್ಲೆ ಸಾವು.
ಶಿವಮೊಗ್ಗ: VRL ಬಸ್ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ ಹುಲಿ- ಸಿಂಹಧಾಮದ ಬಳಿ ನಡೆದಿದೆ.Body: ಇಂದು ಬೆಳಗ್ಗಿನ ಜಾವ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಮುದ್ದಿನಕೊಪ್ಪ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು.Conclusion:ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ನ್ನು ವಶಕ್ಕೆ ಪಡೆದು ಕೊಂಡು ಕೇಸು ದಾಖಲಿಸಿದ್ದಾರೆ.
ಶಿವಮೊಗ್ಗ: VRL ಬಸ್ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ ಹುಲಿ- ಸಿಂಹಧಾಮದ ಬಳಿ ನಡೆದಿದೆ.Body: ಇಂದು ಬೆಳಗ್ಗಿನ ಜಾವ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಮುದ್ದಿನಕೊಪ್ಪ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು.Conclusion:ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ನ್ನು ವಶಕ್ಕೆ ಪಡೆದು ಕೊಂಡು ಕೇಸು ದಾಖಲಿಸಿದ್ದಾರೆ.