ಕರ್ನಾಟಕ

karnataka

ಮತಾಂತರಕ್ಕೆ ಯತ್ನ ಆರೋಪ: ಸಾಗರದಲ್ಲಿ ಇಬ್ಬರ ವಿರುದ್ಧ FIR

By

Published : Sep 22, 2021, 5:36 PM IST

case registered against two regarding religious conversion allegations
ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ದೂರು ()

ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​​ ದಾಖಲಾಗಿದೆ.

ಶಿವಮೊಗ್ಗ:ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಎಫ್​ಐಆರ್​ ಪ್ರತಿ
ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​
ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​

ಜೋಗದ ನಿವಾಸಿಗಳಾದ ಪ್ರಶಾಂತಿ ಹಾಗೂ ಅನಿಲ್ ಎಂಬುವರು ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವರ ಮನೆಗೆ ಹೋಗಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬಡವರೇ ಟಾರ್ಗೆಟ್​​:

ಬಡವರನ್ನೇ ಟಾರ್ಗೆಟ್​ ಮಾಡಿಕೊಂಡು ಅವರ ಮನೆಯ ಬಡತನ, ಆರ್ಥಿಕ ಸಮಸ್ಯೆ ಹಾಗೂ ಅನಾರೋಗ್ಯವನ್ನು ನೋಡಿ ಮತಾಂತರಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಗಳಿವೆ.

ಇದನ್ನೂ ಓದಿ:ಮತಾಂತರ ಕಡಿವಾಣಕ್ಕೆ ಮಸೂದೆ ತರುತ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ABOUT THE AUTHOR

...view details