ಹಿಂದೂ-ಮುಸ್ಲಿಂ ನಡುವೆ ಸಾಮರಸ್ಯ ಬೆಸೆಯುವ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ಪಟ್ಟಣದಲ್ಲಿ ಮುಸ್ಲಿಂ ಕುಟುಂಬವೊಂದು ಗಣಪತಿ ಮೂರ್ತಿಯನ್ನು ಪೂಜಿಸಿ ವಿಶೇಷತೆ ಮೆರೆದಿದೆ. ಅಷ್ಟೇ ಅಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಹಿಂದೂ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದೆ.
Last Updated :Feb 3, 2023, 8:17 PM IST