ಕರ್ನಾಟಕ

karnataka

ಭಾರತದ ರೈತರ ಮನಸ್ಸು ಗೆದ್ದಿದ್ದೇನೆ, ದೇಶದ ಹಿತಕ್ಕಾಗಿ ಕೃಷಿ ಕಾನೂನು ಹಿಂಪಡೆದೆ: ಪ್ರಧಾನಿ ಮೋದಿ

By

Published : Feb 9, 2022, 11:15 PM IST

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಸುಧಾರಣೆ ಕಾನೂನು ಹಿಂಪಡೆದುಕೊಂಡಿರುವುದು ರೈತರ ಹಿತಕ್ಕಾಗಿ. ನಾನು ರೈತರ ಮನಸ್ಸು ಗೆಲ್ಲುವ ಕೆಲಸ ಮಾಡಿದ್ದೇನೆ. ಅವರ ಪರವಾಗಿ ಹೆಜ್ಜೆ ಇಟ್ಟಿದ್ದೇನೆ. ದೇಶದಲ್ಲಿರುವ ಸಣ್ಣ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ಗೊತ್ತಿದೆ. ದೇಶದಾದ್ಯಂತ ರೈತರ ಅನುಕೂಲಕ್ಕಾಗಿ ಕೇಂದ್ರವು ಕೃಷಿ ಕಾನೂನುಗಳನ್ನು ಪರಿಚಯಿಸಿದೆ, ಆದರೆ ರಾಷ್ಟ್ರದ ಹಿತಾಸಕ್ತಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ABOUT THE AUTHOR

...view details