ಕರ್ನಾಟಕ

karnataka

ಸಿದ್ದರಾಮಯ್ಯ ಮಾತು ತಪ್ಪಿದ ಮಗ: ಬಸವರಾಜ ಬೊಮ್ಮಾಯಿ ವಾಗ್ದಾಳಿ

By

Published : Feb 19, 2023, 3:54 PM IST

ಹಾವೇರಿ: ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಮಾತು ತಪ್ಪಿದ ಮಗ. ಬಜೆಟ್​ನಲ್ಲಿ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಬಳಿಕ ನಾಲ್ಕು ಕೆಜಿಗೆ ನಿಲ್ಲಿಸಿದರು. ಚುನಾವಣೆ ಬಂದಾಗ 7 ಕೆಜಿ ಮಾಡಿದರು. ಹೀಗೆ ಜನರನ್ನು ಯಾಮಾರಿಸೊ ಕೆಲಸ ಮಾಡಿದರು. ಅವರು ಶಾಶ್ವತವಾಗಿ ಹೂ ಇಟ್ಟುಕೊಳ್ಳುವ ಕೆಲಸ ಮಾಡಬೇಕು ಎಂದರು. 

ಇದನ್ನೂ ಓದಿ:ಬಜೆಟ್​ ನಂತರ ಯಾರ ಕಿವಿಯಲ್ಲೂ ಹೂ ಇಲ್ಲ.. ಬೊಮ್ಮಾಯಿ ಟಾಂಗ್​!

ABOUT THE AUTHOR

...view details