ಕರ್ನಾಟಕ

karnataka

ಬಿಬಿಎಂಪಿ ಮೀಸಲಾತಿ ಪಟ್ಟಿ ಪ್ರಕಟ: ಕಾಂಗ್ರೆಸ್​ ಕಾನೂನು ಹೋರಾಟ ಮಾಡಲಿ- ಸಿಎಂ

By

Published : Aug 5, 2022, 9:53 PM IST

Updated : Feb 3, 2023, 8:25 PM IST

ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ಕಾಂಗ್ರೆಸ್​ಗೆ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದೆಷ್ಟು ಸರಿ?. ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೀಸಲಾತಿಯನ್ನು 2015 ರ ಉಚ್ಛ ನ್ಯಾಯಾಲಯದ ತೀರ್ಪಿನನ್ವಯ ನಿಯಮ ಅನುಸರಿಸಿ ಮಾಡಲಾಗಿದೆ ಎಂದು ಹೇಳಿದರು.
Last Updated :Feb 3, 2023, 8:25 PM IST

ABOUT THE AUTHOR

...view details