ಕರ್ನಾಟಕ

karnataka

ಚಿಕ್ಕಮಗಳೂರು: ಗ್ರಾಮ ಪಂಚಾಯತ್​ ಕಾರ್ಯಾಲಯದಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

By

Published : Oct 1, 2022, 5:45 PM IST

Updated : Feb 3, 2023, 8:28 PM IST

ಚಿಕ್ಕಮಗಳೂರು: ಕಳ್ಳನೊಬ್ಬ ಗ್ರಾಮಂಚಾಯತ್​ ಸೇರಿದಂತೆ ಗ್ರಂಥಾಲಯದಲ್ಲ ಹಾಗೂ ಅಂಗನವಾಡಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದ್ದು, ಲ್ಯಾಪ್ಟಾಪ್ ಹಾಗೂ ಕಡತ ಪತ್ರಗಳನ್ನ ಕದ್ದು ಪರಾರಿ ಆಗಿದ್ದಾನೆ. ಬೆಳಗ್ಗೆ ಕಚೇರಿಗೆ ಬಂದು ನೋಡಿದ ಸಿಬ್ಬಂದಿಗಳಿಗೆ ಕಳ್ಳತನವಾಗಿರುವುದು ತಿಳಿದು ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳತನದ ದೃಶ್ಯಗಳ ಸಿಸಿಟಿವಿಯಲ್ಲಿ ಸೆರೆಯಾಗಿವೆ.
Last Updated :Feb 3, 2023, 8:28 PM IST

ABOUT THE AUTHOR

...view details