ಕೊಪ್ಪಳ: ಜಿಲ್ಲಾದ್ಯಂತ ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಹುಲಗಿ ಹಾಗೂ ಅಂಜನಾದ್ರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದ್ದು, ಶಿವಪುರ ಹಾಗೂ ಹುಲಗಿಯ ಸಂಪರ್ಕವೂ ಸಹ ಕಡಿತವಾಗಿದೆ. ಅಲ್ಲದೇ ಜಿಲ್ಲಾದ್ಯಂತ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
Last Updated :Feb 3, 2023, 8:28 PM IST