ಕರ್ನಾಟಕ

karnataka

ನೆಲಮಂಗಲದ ಭೂಸಂದ್ರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ

By

Published : Jan 4, 2023, 5:17 PM IST

Updated : Feb 3, 2023, 8:38 PM IST

ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಗ್ರಾಮದ ಗೋವಿಂದಪ್ಪ ಎಂಬುವರ ತೋಟದ ಮನೆ ಬಳಿ ಚಿರತೆ ಓಡಾಡಿದೆ. ತೋಟದ ಬಳಿ ಚಿರತೆ ಓಡಾಡಿರುವ ದೃಶ್ಯ ಎರಡು ದಿನಗಳ ಹಿಂದೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.
Last Updated : Feb 3, 2023, 8:38 PM IST

ABOUT THE AUTHOR

...view details