ಕರ್ನಾಟಕ

karnataka

ಕೇಂದ್ರೀಯ ವಿದ್ಯಾಲಯದ ಮಕ್ಕಳಿಂದ ಪುನೀತ್‌ಗೆ ವಿಶೇಷ ಶ್ರದ್ಧಾಂಜಲಿ- ವಿಡಿಯೋ

By

Published : Dec 16, 2022, 6:55 PM IST

Updated : Feb 3, 2023, 8:36 PM IST

ತುಮಕೂರು: ಇಲ್ಲಿನ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪುನೀತ್ ರಾಜಕುಮಾರ್​ ಅವರ ವಿವಿಧ ರೀತಿಯ ಸಮಾಜ ಸೇವೆಗಳನ್ನು ನೃತ್ಯದ ಮೂಲಕ ಪ್ರಸ್ತುತಪಡಿಸಿ ವಿಶೇಷ ಶ್ರದ್ಧಾಂಜಲಿ ಸಲ್ಲಿಸಿದರು.
Last Updated : Feb 3, 2023, 8:36 PM IST

ABOUT THE AUTHOR

...view details