ಕರ್ನಾಟಕ

karnataka

ಶಿವಮೊಗ್ಗ ಪೊಲೀಸ್​ ಠಾಣೆಯಲ್ಲಿ ಸಂಭ್ರಮದ ಆಯುಧಪೂಜೆ

By

Published : Oct 25, 2020, 7:47 PM IST

ರಾಜ್ಯಾದ್ಯಂತ ಇಂದು ಆಯುಧ ಪೂಜೆ ಮಾಡಲಾಗುತ್ತಿದೆ. ಅದರಂತೆ ನಗರದ ಕೋಟೆ ಪೊಲೀಸ್​ ಠಾಣೆ ಹಾಗೂ ಗ್ರಾಮಾಂತರ ಠಾಣೆಯಲ್ಲಿ ಶಸ್ತ್ರಾಸ್ತ್ರಗಳಿಗೆ ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ABOUT THE AUTHOR

...view details