ಮಹಾಭಾರತದ ಶಕುನಿಯಂತೆ ‘ಚಂದು ಮಾಮಾ’ ಪಾತ್ರ: ಬಸವರಾಜ ಮುತ್ತಗಿ
By
Published : Dec 16, 2020, 5:32 PM IST
ಮಹಾಭಾರತದ ಶಕುನಿಯಂತೆ ಚಂದು ಮಾಮಾ ಪಾತ್ರ. ಚಂದ್ರಶೇಖರ ಇಂಡಿ ಎಂಬ ಕ್ಯಾರೆಕ್ಟರ್ ಎಂಟ್ರಿ ಆಗಿ ಎಲ್ಲರ ಬದುಕೇ ಹಾಳು ಮಾಡಿದೆ ಎಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಹೇಳಿದ್ದಾರೆ.