ಕರ್ನಾಟಕ

karnataka

ಟಗರು ಕಾಳಗಕ್ಕೆ ಅನುಮತಿ ನೀಡದ ಜಿಲ್ಲಾಡಳಿತ: ಹಾಲುಮತ ಸಮಾಜದಿಂದ ಪ್ರತಿಭಟನೆ

By

Published : Nov 25, 2019, 6:11 PM IST

ಚಿತ್ರದುರ್ಗ: ಹಾಲುಮತ ಸಮಾಜದ ಸಂಪ್ರದಾಯಿಕ ಕ್ರೀಡೆಯಾಗಿರುವ ಟಗರು ಕಾಳಗಕ್ಕೆ ಜಿಲ್ಲಾಡಳಿತ ಅನುಮತಿ ನೀಡದ ಕಾರಣ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹಾಲುಮತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರೆಲ್ಲ ಸೇರಿ ಟಗರು ಕಾಳಗಕ್ಕೆ ಅನುಮತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಮಾಡಿದ್ದಾರೆ.

ABOUT THE AUTHOR

...view details