ಕರ್ನಾಟಕ

karnataka

ರಾಯಚೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಪ್ರತಿಭಟನೆ

By

Published : Jun 20, 2020, 3:46 PM IST

Updated : Jun 20, 2020, 3:53 PM IST

()
ರಾಯಚೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ಸದಸ್ಯರು ನಗರದ ಸಾಥ್ ಮೈಲ್ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು. ಈ ಕಾಯ್ದೆ ತಿದ್ದುಪಡಿ ಮೂಲಕ ರೈತ ಸಮುದಾಯವನ್ನು ಒಕ್ಕಲೆಬ್ಬಿಸಲು ಸರ್ಕಾರ ಮುಂದಾಗಿದೆ. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರೈತರಿಗೆ ಮಾರಕವಾಗುವ ಕಾನೂನು ಜಾರಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
Last Updated :Jun 20, 2020, 3:53 PM IST

ABOUT THE AUTHOR

...view details