ಕರ್ನಾಟಕ

karnataka

ಭಾರೀ ಮಳೆಗೆ ಉಕ್ಕಿ ಹರಿದ ನದಿಗಳು... ಗದಗದಲ್ಲಿ ಮತ್ತೆ ಪ್ರವಾಹ ಭೀತಿ!

By

Published : Oct 21, 2019, 2:52 PM IST

ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆಯಾಗಿದೆ. ಇದ್ರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಜನ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ.

ABOUT THE AUTHOR

...view details