ಕರ್ನಾಟಕ

karnataka

ತುಮಕೂರಲ್ಲಿ ವೆಂಕಟೇಶ್ವರನ ದರ್ಶನ ಪಡೆದ ಭಕ್ತರು

By

Published : Jan 6, 2020, 5:37 PM IST

ತುಮಕೂರು: ವೈಕುಂಠ ಏಕಾದಶಿ ಹಿನ್ನೆಲೆ ಶ್ರೀ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಜರುಗಿದವು. ಏಕಾದಶಿಯಂದು ವೆಂಕಟೇಶ್ವರನ ದರ್ಶನ ಪಡೆದರೆ ವಿಶೇಷವಾದ ವರ ಹಾಗೂ ಅನುಗ್ರಹ ದೊರೆಯುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ABOUT THE AUTHOR

...view details