ಕರ್ನಾಟಕ

karnataka

ತುಮಕೂರು: ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಗಿಬಿದ್ದ ಜನ

By

Published : Aug 6, 2022, 10:22 AM IST

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಲಾಪುರ ಕೆರೆ ಕೋಡಿ ಬಿದ್ದಿದೆ. ಕೋಡಿ ನೀರಿನಲ್ಲಿ ಹೊರ ಹೋಗುತ್ತಿರುವ ಮೀನುಗಳನ್ನು ಹಿಡಿಯಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೂ ಕೆರೆಯಲ್ಲಿದ್ದ ಮೀನುಗಳನ್ನು ಹಿಡಿಯಲು ನಾ ಮುಂದು ತಾ ಮುಂದು ಎಂದು ಪೈಪೋಟಿ ನಡೆಸಿದ್ದಾರೆ.

ABOUT THE AUTHOR

...view details