ಕರ್ನಾಟಕ

karnataka

ತುಮಕೂರು: ಮಾರಕಾಸ್ತ್ರ ಹಿಡಿದು ಎರಡು ಗುಂಪುಗಳ ನಡುವೆ ಮಾರಾಮಾರಿ

By

Published : Aug 1, 2022, 3:37 PM IST

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ನಡು ರಸ್ತೆಯಲ್ಲಿ ಮಾರಾಮಾರಿ ಆಗಿರುವ ಘಟನೆ ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ. ಒಂದು ಗುಂಪಿನ ಯುವಕನ ಮೇಲೆ ಮತ್ತೊಂದು ಗುಂಪಿನವರು ದಾಳಿ ನಡೆಸಿದ್ದಾರೆ. ಇದಕ್ಕೆ ಸೇಡು ತೀರಿಸಿಕೊಳ್ಳಲು ಮತ್ತೊಂದು ಗುಂಪು ದೊಣ್ಣೆ, ಲಾಂಗು ಹಾಗೂ ಡ್ರ್ಯಾಗರ್​ಗಳನ್ನು ಹಿಡಿದು ಹಲ್ಲೆ ನಡೆಸಲು ಮುಂದಾಗಿದೆ. ನಡು ರಸ್ತೆಯಲ್ಲಿ ಈ ಮಾರಾಮಾರಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ABOUT THE AUTHOR

...view details