ETV Bharat / bharat

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಸೇರಿ ಪ್ರಮುಖ ಘಟನಾವಳಿಗಳು

author img

By

Published : Aug 19, 2022, 7:13 AM IST

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ, ಸಿದ್ದರಾಮಯ್ಯ ಚಿಕ್ಕಮಗಳೂರು ಪ್ರವಾಸ ಸೇರಿ ಪ್ರಮುಖ ಘಟನಾವಳಿಗಳು

News Today
News Today

  • ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ
  • ಚಿಕ್ಕಮಗಳೂರಲ್ಲಿ ಮನೆ ಹಾನಿ ಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ: ಬಿಗಿ ಭದ್ರತೆ
  • ಬೆಂಗಳೂರಿನ ಪ್ರೆಸ್ ಕ್ಲಬ್​ನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾಧ್ಯಮಗೋಷ್ಠಿ
  • ವಿಕಾಸಸೌಧದಲ್ಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮಾಧ್ಯಮಗೋಷ್ಠಿ
  • ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ
  • ವಿಧಾನಸೌಧದಲ್ಲಿ ವಸತಿ ಸಚಿವ ವಿ ಸೋಮಣ್ಣ ಮಾಧ್ಯಮಗೋಷ್ಠಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.