- ಮೈಸೂರಿನ ಚಾಮುಂಡಿಬೆಟ್ಟದ ಮೇಲೆ ಇಂದು ಚಾಮುಂಡೇಶ್ವರಿ ರಥೋತ್ಸವ, ಭಕ್ತರ ಪ್ರವೇಶಕ್ಕೆ ನಿರ್ಬಂಧ
- ಸಿಂದಗಿಗೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
- ಕಲಬುರಗಿಯಲ್ಲಿ ಲಸಿಕಾ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಸಚಿವ ಆರ್.ಅಶೋಕ್
- ಪೊಲೀಸರು ಕೇಸರಿ ಉಡುಪು ಧರಿಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ವಾಟಾಳ್ ಪ್ರತಿಭಟನೆ
- ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಸುದ್ದಿಗೋಷ್ಠಿ
- ಕನ್ನಡ ಭವನದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರ 'ಯಾವ ಜನ್ಮದ ಮೈತ್ರಿ' ಕೃತಿ ಕುರಿತು ಸಂವಾದ
- ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಎಂಎಲ್ಸಿ ಶರವಣ ಸುದ್ದಿಗೋಷ್ಠಿ
- ಕೋವಿಡ್ನಿಂದ ಸ್ಥಗಿತಗೊಂಡಿದ್ದ ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳು ಬೆಂಗಳೂರಿನಲ್ಲಿ ಆರಂಭ
- ರಾಜ್ಯದ ಜೈಲುಗಳ ಸುಧಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸುಮೊಟೊ ವಿಚಾರಣೆ
- ಮಡಿಕೇರಿ ನಗರದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ
- ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಇಡುಕ್ಕಿ ಡ್ಯಾಮ್ನ ನೀರು ಬಿಡುಗಡೆ, ಹಲವೆಡೆ ಹೈ ಅಲರ್ಟ್
- ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಬಬುಲ್ ಸುಪ್ರಿಯೋ
- ಟಿ-20 ವಿಶ್ವಕಪ್ನ ಗುಂಪುಹಂತದ ನಿರ್ಣಾಯಕ ಪಂದ್ಯದಲ್ಲಿ ಓಮನ್ ವಿರುದ್ಧ ಸೆಣಸಲಿರುವ ಬಾಂಗ್ಲಾದೇಶ
- ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಎರಡು ದಿನದ ಸಹಕಾರ ಸಭೆ ನವದೆಹಲಿಯಲ್ಲಿ ಆರಂಭ
- ಉತ್ತರ ಪ್ರದೇಶದ ಲಖನೌಗೆ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
- ಮೈಸೂರಿನ ಚಾಮುಂಡಿಬೆಟ್ಟದ ಮೇಲೆ ಇಂದು ಚಾಮುಂಡೇಶ್ವರಿ ರಥೋತ್ಸವ, ಭಕ್ತರ ಪ್ರವೇಶಕ್ಕೆ ನಿರ್ಬಂಧ
- ಸಿಂದಗಿಗೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
- ಕಲಬುರಗಿಯಲ್ಲಿ ಲಸಿಕಾ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಸಚಿವ ಆರ್.ಅಶೋಕ್
- ಪೊಲೀಸರು ಕೇಸರಿ ಉಡುಪು ಧರಿಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ವಾಟಾಳ್ ಪ್ರತಿಭಟನೆ
- ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಸುದ್ದಿಗೋಷ್ಠಿ
- ಕನ್ನಡ ಭವನದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರ 'ಯಾವ ಜನ್ಮದ ಮೈತ್ರಿ' ಕೃತಿ ಕುರಿತು ಸಂವಾದ
- ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಎಂಎಲ್ಸಿ ಶರವಣ ಸುದ್ದಿಗೋಷ್ಠಿ
- ಕೋವಿಡ್ನಿಂದ ಸ್ಥಗಿತಗೊಂಡಿದ್ದ ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳು ಬೆಂಗಳೂರಿನಲ್ಲಿ ಆರಂಭ
- ರಾಜ್ಯದ ಜೈಲುಗಳ ಸುಧಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸುಮೊಟೊ ವಿಚಾರಣೆ
- ಮಡಿಕೇರಿ ನಗರದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ
- ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಇಡುಕ್ಕಿ ಡ್ಯಾಮ್ನ ನೀರು ಬಿಡುಗಡೆ, ಹಲವೆಡೆ ಹೈ ಅಲರ್ಟ್
- ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಬಬುಲ್ ಸುಪ್ರಿಯೋ
- ಟಿ-20 ವಿಶ್ವಕಪ್ನ ಗುಂಪುಹಂತದ ನಿರ್ಣಾಯಕ ಪಂದ್ಯದಲ್ಲಿ ಓಮನ್ ವಿರುದ್ಧ ಸೆಣಸಲಿರುವ ಬಾಂಗ್ಲಾದೇಶ
- ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಎರಡು ದಿನದ ಸಹಕಾರ ಸಭೆ ನವದೆಹಲಿಯಲ್ಲಿ ಆರಂಭ
- ಉತ್ತರ ಪ್ರದೇಶದ ಲಖನೌಗೆ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ