ಚಂದ್ರ ಗ್ರಹಣ, ತ್ರಿಪುರಾ ನೂತನ ಸಿಎಂ ಪದಗ್ರಹಣ|ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..

author img

By

Published : May 15, 2022, 7:10 AM IST

News today

ಇಂದಿನ ಪ್ರಮುಖ ಘಟನಾವಳಿಗಳು ಹೀಗಿವೆ...

  • ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್ ರನ್​​ಗೆ ಸಿಎಂ ಬೊಮ್ಮಾಯಿ ಚಾಲನೆ
  • ವರ್ಷದ ಮೊದಲ ಚಂದ್ರಗ್ರಹಣ ಇಂದು ಗೋಚರ
  • ರಾಜಸ್ಥಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ್ ಶಿಬಿರ ಸಮಾರೋಪ
  • ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಪ್ಲಾಬ್ ಕುಮಾರ್ ಡೆಬ್ ರಾಜೀನಾಮೆ ನೀಡಿದ್ದು ಇಂದು ನೂತನ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣವಚನ
  • ಬೆಂಗಳೂರು ಉತ್ತರ ತಾಲೂಕಿನ ನಗರೂರು: ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಪಟ್ಟಾಭಿಷೇಕ
  • ಬೆಂಗಳೂರಿನಲ್ಲಿ ಆಯೋಜಿಸಲಾದ ಎರಡು ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭಾಗಿ
  • ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯ: ಕಿದಂಬಿ ಶ್ರೀಕಾಂತ್ ನೇತೃತ್ವದ ಭಾರತದ ಟೀಂ vs ಇಂಡೋನೇಷ್ಯಾ - ಮೊದಲ ಪದಕ ನಿರೀಕ್ಷೆಯಲ್ಲಿ ಭಾರತ
  • ಗುಜರಾತ್​ನಲ್ಲಿ ಪರಿವರ್ತನ್ ಯಾತ್ರೆಗೆ ಆಪ್ ಚಾಲನೆ
  • IPL: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ - ಸಮಯ - 3.30PM
  • IPL: ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ ರಾಯಲ್ಸ್ - ಸಮಯ - 7.30PM
ETV Bharat Logo

Copyright © 2024 Ushodaya Enterprises Pvt. Ltd., All Rights Reserved.