ETV Bharat / bharat

ಮಂಗಳೂರಿಗಿಂದು ಪ್ರಧಾನಿ ಮೋದಿ, ಐಎನ್‌ಎಸ್‌ ವಿಕ್ರಾಂತ್‌ ಲೋಕಾರ್ಪಣೆ ಸೇರಿ ಇಂದಿನ ವಿದ್ಯಮಾನಗಳು

author img

By

Published : Sep 2, 2022, 7:17 AM IST

important national and state events, important national and state events to look for today, News today 7am, ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ, ದೇಶ ಮತ್ತು ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ, ಬೆಳಗ್ಗೆ 7 ಗಂಟೆಯ ನ್ಯೂಸ್​ ಟುಡೇ,
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ದೇಶ ಮತ್ತು ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಲ್ಲಿದೆ.

  • ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಳಗ್ಗೆ 9.30ಕ್ಕೆ ಕೊಚ್ಚಿಯಲ್ಲಿ ಐಎನ್‌ಎಸ್‌ ವಿಕ್ರಾಂತ್ ಲೋಕಾರ್ಪಣೆ.
  • ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ವಿವಿಧ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ. ಕೂಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆ
  • ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ, ಇಂದು ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ
  • ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ಸ್ವಾಮೀಜಿ ವಿರುದ್ಧ ಹಲವು ದಲಿತ ಸಂಘಟನೆಗಳ ಪ್ರತಿಭಟನೆ ಆಯೋಜನೆ
  • 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಉಗ್ರಪ್ಪ ಅವರಿಂದ ಸುದ್ದಿಗೋಷ್ಟಿ
  • ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ ಅವರಿಗೆ 49 ನೇ ಜನ್ಮದಿನ
  • ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಂದ 2 ದಿನ ಗುಜರಾತ್ ಪ್ರವಾಸ
  • ಏಷ್ಯಾ ಕಪ್‌ 2022: ಪಾಕಿಸ್ತಾನ vs ಹಾಂಗ್‌ ಕಾಂಗ್‌ ಪಂದ್ಯ. ಸಂಜೆ 7.30ಕ್ಕೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.