ETV Bharat / bharat

ಮಳೆಹಾನಿ ಮತ್ತು ಮಂಕಿಪಾಕ್ಸ್​ ಬಗ್ಗೆ ಸಿಎಂ ಬೊಮ್ಮಾಯಿ ಸಭೆ: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

author img

By

Published : Aug 2, 2022, 7:05 AM IST

News Today
News Today

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಂತಿವೆ...

  • ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಮಳೆ ಹಾನಿ, ಮಂಕಿಪಾಕ್ಸ್ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ
  • ಲೋಕಸಭೆ, ರಾಜ್ಯಸಭೆ ಅಧಿವೇಶನ - ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಚರ್ಚೆ
  • ಬೆಂಗಳೂರಿನ ಹೋಟೆಲ್ ಅಶೋಕದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಬಗ್ಗೆ 10 ಸಾವಿರ ಮಹಿಳೆಯರಿಗೆ ತರಬೇತಿ - ಸಿಎಂ ಬೊಮ್ಮಾಯಿ ಉದ್ಘಾಟನೆ , ನಿವೃತ್ತ ಸಿಎಸ್ ರತ್ನಪ್ರಭಾ ಭಾಗಿ
  • ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ವಕ್ತಾರರಾದ ಪಿ.ರಾಜೀವ್ ಮತ್ತು ಛಲವಾದಿ ನಾರಾಯಣ ಸ್ವಾಮಿ ಮಾಧ್ಯಮಗೋಷ್ಠಿ
  • ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಪರಿಸರ ಸ್ನೇಹಿ ಬಜೆಟ್ ಪ್ರಸ್ತಾವನೆ ಬಗ್ಗೆ ಪ್ರಾತ್ಯಕ್ಷಿಕೆ
  • ರವಿಂದ್ರ ಕಲಾಕ್ಷೇತ್ರ - ಮಾಜಿ ವಿಧಾನ ಪರಿಷತ್ ಸದಸ್ಯ ಡಿ ಎಸ್ ವೀರಯ್ಯ ರಚನೆಯ ಸಮಾಜಮುಖಿ ಮತ್ತು ಸಾಹಿತ್ಯಮುಖಿ ಸಂಪುಟಗಳ ಲೋಕಾರ್ಪಣೆ - ಸಿಎಂ ಭಾಗಿ
  • ಬರ್ಮಿಂಗ್​ಹ್ಯಾಮ್​ನಲ್ಲಿ ಕಾಮನ್​ವೆಲ್ತ್​ ಗೇಮ್ಸ್​: ಇಂದು ಕೂಡ ಭಾರತಕ್ಕೆ ಪದಕ ನಿರೀಕ್ಷೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.