ETV Bharat / bharat

ಉಪರಾಷ್ಟ್ರಪತಿ ಚುನಾವಣೆ ಮತದಾನ, ದೆಹಲಿಗೆ ಸಿಎಂ ಬೊಮ್ಮಾಯಿ ಪ್ರವಾಸ: ಇಂದು ಎಲ್ಲಿ-ಏನು?

author img

By

Published : Aug 6, 2022, 7:08 AM IST

Updated : Aug 6, 2022, 9:32 AM IST

Important news to be happened Today
Important news to be happened Today

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.

  • ಉಪರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ
  • ಎರಡು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಇಂದು ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮ, ನಾಳೆ ನೀತಿ ಆಯೋಗದ ಸಭೆಯಲ್ಲಿ ಭಾಗಿ
  • ಜಿಎಸ್​ಟಿ, ನರೇಗಾ ಬಾಕಿ ಹಣದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಭೇಟಿಯಾಗಲಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
  • ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಗುಜರಾತ್​ಗೆ ಸಿಎಂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ
  • ಅಕ್ರಮ ಆಸ್ತಿ ಗಳಿಕೆ ಆರೋಪ: ಇಂದು ವಿಚಾರಣೆಗೆ ಹಾಜರಾಗುವಂತೆ ಜಮೀರ್ ಅಹಮದ್​ಗೆ ಎಸಿಬಿ ನೋಟಿಸ್
  • ಬರ್ಮಿಂಗ್​ಹ್ಯಾಮ್​ನಲ್ಲಿ ಕಾಮನ್​ವೆಲ್ತ್ ಗೇಮ್ಸ್: ಇಂದು ಕೂಡ ಭಾರತದ ಪದಕ ಬೇಟೆ ನಿರೀಕ್ಷೆ
  • ಕಾಮನ್​ವೆಲ್ಸ್ ಗೇಮ್ಸ್: ಮಹಿಳಾ ಕ್ರಿಕೆಟ್ ಸೆಮಿಫೈನಲ್... ಭಾರತ Vs ಇಂಗ್ಲೆಂಡ್ ಮುಖಾಮುಖಿ
Last Updated :Aug 6, 2022, 9:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.