ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

author img

By

Published : Sep 16, 2021, 6:29 AM IST

Updated : Sep 16, 2021, 6:41 AM IST

ಇಂದಿನ ವಿದ್ಯಮಾನಗಳ ಮುನ್ನೋಟ
ಇಂದಿನ ವಿದ್ಯಮಾನಗಳ ಮುನ್ನೋಟ

ಕಾಂಗ್ರೆಸ್​ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್​ ಅಂತ್ಯ ಸಂಸ್ಕಾರ ಇಂದು ನಡೆಯಲಿದ್ದು, ಕಾಂಗ್ರಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

  • ಬೆಂಗಳೂರಿನ ಚರ್ಚ್​ನಲ್ಲಿ ಕಾಂಗ್ರೆಸ್​ ಹಿರಿಯ ಮುಖಂಡ ಆಸ್ಕರ್​ ಫರ್ನಾಂಡಿಸ್​ ಅಂತ್ಯ ಸಂಸ್ಕಾರ
  • ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ
  • ಡಿಫೆನ್ಸ್ ಅಧಿಕಾರಿಗಳಿಗಾಗಿ ಡಿಫೆನ್ಸ್ ಎನ್​ಕ್ಲೇವ್​ ಉದ್ಘಾಟಿಸಲಿರುವ ಪ್ರಧಾನಿ ಮೋದಿ
  • ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಇಂದು ಅರಮನೆ ಆವರಣದಲ್ಲಿ ಸಾಂಪ್ರಾದಾಯಿಕ ಸ್ವಾಗತ
  • ಸ್ನೇಹಿತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣ
  • ಎರಡನೇ ಹಂತದ ಐಪಿಎಲ್​ ಪಂದ್ಯಗಳ ಟಿಕೆಟ್​ಗಳು ಇಂದಿನಿಂದ ಲಭ್ಯ
  • ವಾಯುಬಾರ ಕುಸಿತ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ
  • ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಗಳ ವಿಚಾರಣೆ
Last Updated :Sep 16, 2021, 6:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.