ETV Bharat / bharat

ರೈತ ಮುಖಂಡ ರಾಕೇಶ್​ ಟಿಕಾಯತ್​ಗೆ ಜೀವ ಬೆದರಿಕೆ!?

author img

By

Published : May 28, 2021, 4:49 PM IST

Rakesh Tikait
Rakesh Tikait

ರಾಕೇಶ್ ಟಿಕಾಯತ್​​​ ಅವರ ಮೊಬೈಲ್​​ಗೆ ಅಪರಿಚಿತ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿರುವ ಇವರಿಗೆ ಎರಡು ವಾರಗಳಲ್ಲಿ ಎರಡು ಬೆದರಿಕೆ ಕರೆ ಬಂದಿವೆ.

ನವದೆಹಲಿ/ಗಾಜಿಯಾಬಾದ್: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್​​ಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿ ಬಂದಿದೆ.

ಅವರ ಮೊಬೈಲ್​​ಗೆ ಅಪರಿಚಿತ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿರುವ ಇವರಿಗೆ ಎರಡು ವಾರಗಳಲ್ಲಿ ಎರಡು ಬೆದರಿಕೆ ಕರೆ ಬಂದಿವೆ.

ಇದನ್ನೂ ಓದಿ:ಕೊರೊನಾ ಸೋಂಕಿತ ವೃದ್ಧನನ್ನು 7 ಕಿ.ಮೀ.ಹೊತ್ತು ಆಸ್ಪತ್ರೆಗೆ ಸೇರಿಸಿದ SDRF..!

ಈ ಕುರಿತು ಕೌಶಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.