ETV Bharat / bharat

ಅಗ್ನಿಪಥ ಯೋಜನೆ ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ ಸೇರಿ ಈ ಹೊತ್ತಿನ ಹತ್ತು ಸುದ್ದಿಗಳು

author img

By

Published : Jun 18, 2022, 1:01 PM IST

Top 10 News
Top 10 News

ಈ ಹೊತ್ತಿನ ಪ್ರಮುಖ ಸುದ್ದಿಗಳು ಹೀಗಿವೆ.

  • ಧಾರವಾಡದಲ್ಲಿ ಪೊಲೀಸರಿಂದ ಲಾಠಿ ಪ್ರಹಾರ

ಅಗ್ನಿಪಥ ಯೋಜನೆ ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ: ಪೊಲೀಸರಿಂದ ಲಘು ಲಾಠಿ ಪ್ರಹಾರ

  • ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ

  • ಬಸ್​ - ಲಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ಅಗ್ನಿಪಥ ವಿರುದ್ಧ ಬಿಹಾರ್​ನಲ್ಲಿ ಬಸ್​ - ಲಾರಿಗೆ ಬೆಂಕಿ:ತಮಿಳುನಾಡು -ಪಂಜಾಬ್​ದಲ್ಲಿ ತೀವ್ರಗೊಂಡ ಪ್ರತಿಭಟನೆ!

  • ವಿಧಾನಸಭೆ ಆರಂಭವಾಗಿ 70 ವರ್ಷ ಪೂರ್ಣ

ಕರ್ನಾಟಕದ ವಿಧಾನಸಭೆ ಆರಂಭವಾಗಿ ಇಂದಿಗೆ 70 ವರ್ಷ: ಪ್ರಜಾಪ್ರಭುತ್ವದ ಐತಿಹಾಸಿಕ ಹಿನ್ನೋಟ

  • ಮಹಾಕಾಳಿ ಮಾತಾ ದೇವಸ್ಥಾನಕ್ಕೆ ಮೋದಿ ಭೇಟಿ

ಮಹಾಕಾಳಿ ಮಾತಾ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ: ಪ್ರಧಾನಿ ಮೋದಿ ಭಾಗಿ

  • ದಲಿತರ ಮನೆಯಲ್ಲಿ ಭೋಜನ

ಮೋದಿ ಸರ್ಕಾರಕ್ಕೆ ಎಂಟು ವರ್ಷ: ಬೆಳಗಾವಿ ದಲಿತರ ಮನೆಯಲ್ಲಿ ಭೋಜನ ಸವಿಯಲಿದ್ದಾರೆ ಕೇಂದ್ರ ಸಚಿವರು

  • ಸರ್ಕಾರಿ ಶಾಲೆ ಆವರಣದೊಳಗೆ ಕಿಡಿಗೇಡಿಗಳ ವಿಕೃತಿ

ಹಾವೇರಿ ಸರ್ಕಾರಿ ಶಾಲೆ ಆವರಣದೊಳಗೆ ಕಿಡಿಗೇಡಿಗಳ ವಿಕೃತಿ: ಸಮಸ್ಯೆ ಬಗೆ ಹರಿಸುವಂತೆ ಆಗ್ರಹ

  • ಕೋವಿಡ್​ ಲಸಿಕೆಯಿಂದ ಪಡೆದ ರೋಗ ನಿರೋಧಕ ಶಕ್ತಿ ಮಾಯ

ಲಸಿಕೆಯಿಂದ ಪಡೆದ ರೋಗನಿರೋಧಕ ಶಕ್ತಿ ದಿನಗಳೆದಂತೆ ಕ್ಷೀಣ: ಸಂಶೋಧನೆಗಳಲ್ಲಿ ಬಹಿರಂಗ

  • ನಾಗರಹಾವು - ನಾಯಿ ಕಾದಾಟ

Video: ನಾಗರಹಾವು - ನಾಯಿ ನಡುವೆ ಘೋರ ಕಾದಾಟ: ಕೊನೆಗೆ ಪ್ರಾಣ ಬಿಟ್ಟ ಎರಡೂ ಜೀವಗಳು

  • ಗುರುದ್ವಾರದ ಮೇಲೆ ಉಗ್ರರ ದಾಳಿ

ಕಾಬೂಲ್ ಗುರುದ್ವಾರದ ಮೇಲೆ ಉಗ್ರರ ದಾಳಿ: ಒಬ್ಬನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.