ETV Bharat / bharat

ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ, ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ ಸೇರಿ ಈ ಹೊತ್ತಿನ 10 ಸುದ್ದಿ

author img

By

Published : Jul 12, 2022, 8:59 AM IST

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಂತಿವೆ.

Top 10 News
ಟಾಪ್​​ 10 ನ್ಯೂಸ್​​

  • ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

ಕರಾವಳಿಯ ಮಳೆ ಹಾನಿ ಪ್ರದೇಶಗಳಿಂದು ಸಿಎಂ ಬೊಮ್ಮಾಯಿ ಭೇಟಿ

  • ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

ವಿದ್ಯಾರ್ಥಿಗಳ ಗಮನಕ್ಕೆ..: ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

  • ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಎಸಿಬಿ ಸೇರಿ ಉನ್ನತ ಹುದ್ದೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಿಸದಂತೆ ಹೈಕೋರ್ಟ್ ನಿರ್ದೇಶನ

  • ಸಿಎಂ ಸಂಧಾನ ಸಭೆ ಸಫಲ

ರೈತ ಸಂಘದ ಜೊತೆ ಸಿಎಂ ಸಂಧಾನ ಸಭೆ ಸಫಲ: ಪ್ರತಿಭಟನೆ ಕೈಬಿಟ್ಟ ಅನ್ನದಾತರು

  • ಬೆದರಿಕೆ ಪ್ರಕರಣ ಇಂದು ವಿಚಾರಣೆ

ಹೈಕೋರ್ಟ್‌ ನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ: ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

  • ಶೋಭಾ ಕರಂದ್ಲಾಜೆ ಭೇಟಿ

ಉಡುಪಿ: ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

  • ಉದ್ಧವ್ ಠಾಕ್ರೆ ಸ್ಪಷ್ಟನೆ

ರಾಷ್ಟ್ರಪತಿ ಚುನಾವಣೆ: ಇನ್ನೆರಡು ದಿನಗಳಲ್ಲಿ ನಿಲುವು ಸ್ಪಷ್ಟಪಡಿಸಲಿದ್ದಾರಂತೆ ಉದ್ಧವ್ ಠಾಕ್ರೆ

  • ವಿದ್ಯಾರ್ಥಿಗಳ ಪ್ರತಿಭಟನೆ

ನೀರಿಗಾಗಿ ಲೋಟ ತಟ್ಟೆ ಹಿಡಿದು ಪಂಚಾಯಿತಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ..

  • ಆಂಧ್ರಪ್ರದೇಶದಲ್ಲಿ ಭಾರೀ ಮಳೆ

ಆಂಧ್ರಪ್ರದೇಶದಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿದೆ ಇಲ್ಲಿನ ಜಲಾಶಯಗಳು

  • 150 ಐಇಡಿ ವಶಕ್ಕೆ

ಯಶಸ್ವಿ ಕಾರ್ಯಾಚರಣೆ: 150 ಐಇಡಿ ವಶಕ್ಕೆ ಪಡೆದ ಭದ್ರತಾ ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.