ETV Bharat / city

ವಿಜಯನಗರ ಜಿಲ್ಲೆ ರಚನೆ ಹಿನ್ನೆಲೆ: ಆಕ್ಷೇಪಣೆ - ಸಲಹೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

author img

By

Published : Dec 14, 2020, 7:40 PM IST

ರಾಜ್ಯ ಸರ್ಕಾರ
ರಾಜ್ಯ ಸರ್ಕಾರ

ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ಬಳಿಕ ಯಾರಾದರೂ ಭಾದಿತರಾಗಿದ್ದರೆ ಅವರು ಆಕ್ಷೇಪಣೆ ಸಲ್ಲಿಸಲು ಮತ್ತು ಸಲಹೆ ನೀಡಲು ಅವಕಾಶ ನೀಡಿರುವುದಾಗಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಹೊಸಪೇಟೆ: ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರ ಜಿಲ್ಲೆ ರಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಮತ್ತು ಸಲಹೆ ನೀಡಲು ಅವಕಾಶ ನೀಡಿರುವುದಾಗಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಆಕ್ಷೇಪಣೆ-ಸಲಹೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ
ಆಕ್ಷೇಪಣೆ-ಸಲಹೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಆಕ್ಷೇಪಣೆ ಸಲ್ಲಿಸಲು ಹಾಗೂ ಸಲಹೆ ನೀಡಲು ರಾಜ್ಯ ಸರ್ಕಾರ 30 ದಿನಗಳ ಕಾಲ ಸಮಯ ನೀಡಿದೆ.

ಆಕ್ಷೇಪಣೆ-ಸಲಹೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ
ಆಕ್ಷೇಪಣೆ-ಸಲಹೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಇದನ್ನು ಓದಿ: ಆರ್​ಎಸ್​ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ: ಐದನೇ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್​

ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ತಾಲೂಕುಗಳನ್ನು ಹಾಗೂ ಬಳ್ಳಾರಿ ಜಿಲ್ಲೆಗೆ ಬಳ್ಳಾರಿ, ಸಂಡೂರು, ಕಂಪ್ಲಿ, ಸಿರಗುಪ್ಪ, ಕುರುಗೋಡು ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತು ಆಕ್ಷೇಪಣೆ ಹಾಗೂ ಸಲಹೆ ನೀಡಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.