ETV Bharat / city

ಮಾಜಿ ಸಿಎಂ ಮೊಮ್ಮಗಳ ನಿಧನ; ಬಿಎಸ್‌ವೈ ನಿವಾಸಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ: ಸಾಂತ್ವನ

author img

By

Published : Jan 29, 2022, 1:20 PM IST

Updated : Jan 29, 2022, 2:33 PM IST

bsy granddaughter suicide; governor thawar chand gehlot condolences to ex cm bsy and family
ಮಾಜಿ ಸಿಎಂ ಮೊಮ್ಮಗಳ ನಿಧನ; ಬಿಎಸ್‌ವೈ ನಿವಾಸಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ ನೀಡಿ ಕುಟುಂಬಸ್ತರಿಗೆ ಸಾಂತ್ವನ

ಮೊಮ್ಮಗಳ ಸಾವಿನ ದುಃಖದಲ್ಲಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಭೇಟಿ‌ ನೀಡಿ ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ್ದಾರೆ.

ಮಾಜಿ ಸಿಎಂ ಮೊಮ್ಮಗಳ ನಿಧನ; ಬಿಎಸ್‌ವೈ ನಿವಾಸಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ: ಸಾಂತ್ವನ

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊಮ್ಮಗಳ ಅಸಹಜ ಸಾವಿನಿಂದ ಬಿಎಸ್‌ವೈ ಮತ್ತು ಕುಟುಂಬ ದುಃಖದಲ್ಲಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಮತ್ತವರ ಕುಟುಂಬ ವರ್ಗಕ್ಕೆ ರಾಜ್ಯಪಾಲರು ಇಂದು ಸಾಂತ್ವನ ಹೇಳಿದರು.

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆನಂದ್ ಸಿಂಗ್, ಸಂಸದ ರಾಘವೇಂದ್ರ ಕೂಡ ಉಪಸ್ಥಿತರಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated :Jan 29, 2022, 2:33 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.