ಬೆಂಗಳೂರು: ಮೆಡಿಕಲ್ ಕಾಲೇಜು ಒಕ್ಕೂಟ ತಮ್ಮ ಪಟ್ಟು ಬಿಡದೆ ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಿಂದಾಗಿ ಜನ-ಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಶುಲ್ಕ ಹೆಚ್ಚಳ ಮಾಡುವುದರಿಂದ ಇನ್ನಷ್ಟು ಹೊರೆಯಾಗಲಿದೆ ಎಂದು ಹೇಳಿದ್ದಾರೆ.
ವೈದ್ಯಕೀಯ ಕೋರ್ಸ್ ಮಾಡುವ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ.. ಸಚಿವ ಡಾ. ಕೆ.ಸುಧಾಕರ್ ಹೇಳಿದ್ದೇನು?
ಬೆಂಗಳೂರು: ಮೆಡಿಕಲ್ ಕಾಲೇಜು ಒಕ್ಕೂಟ ತಮ್ಮ ಪಟ್ಟು ಬಿಡದೆ ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಿಂದಾಗಿ ಜನ-ಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಶುಲ್ಕ ಹೆಚ್ಚಳ ಮಾಡುವುದರಿಂದ ಇನ್ನಷ್ಟು ಹೊರೆಯಾಗಲಿದೆ ಎಂದು ಹೇಳಿದ್ದಾರೆ.