ETV Bharat / city

ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವರ್ಗಾವಣೆ

author img

By

Published : Jul 18, 2022, 7:52 PM IST

ಹಳ್ಳೆ ಹುಬ್ಬಳ್ಳಿ ಗಲಭೆ ಪ್ರಕರಣ
ಹಳ್ಳೆ ಹುಬ್ಬಳ್ಳಿ ಗಲಭೆ ಪ್ರಕರಣ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಬೆಂಗಳೂರಿನ ವಿಶೇಷ ಕೋರ್ಟ್​ಗೆ ವರ್ಗಾಯಿಸಿ ಹುಬ್ಬಳ್ಳಿ ನಾಲ್ಕನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿ, ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಎದುರಿಸುವಂತೆ ಸೂಚನೆ ನೀಡಿದೆ.

ಯುವಕನ ಪ್ರಚೋದನಕಾರಿ ವಾಟ್ಸ್​ಆ್ಯಪ್​ ಸ್ಟೇಟಸ್​​​ ವಿರೋಧಿಸಿ ನಡೆದ ಕಲ್ಲು ತೂರಾಟ ನಡೆಸಲಾಗಿತ್ತು. ಆ ಬಳಿಕ ಹುಬ್ಬಳ್ಳಿಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ನಿಷೇಧಾಜ್ಞೆ ವಿಧಿಸಲಾಗಿತ್ತು. ಗಲಭೆಗೆ ಕಾರಣರಾದ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

(ಇದನ್ನೂ ಓದಿ: ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ, ಆರೋಪಿಗಳ ಪತ್ತೆಗೆ ಅಡ್ಡಿಯಾದ ನಿಷ್ಕ್ರಿಯ ಸಿಸಿ ಟಿವಿಗಳು)

(ಇದನ್ನೂ ಓದಿ: ಹುಬ್ಬಳ್ಳಿ : ಲವ್​ ಜಿಹಾದ್ ಎಂದು ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಯುವಕನ‌ ಬಂಧನ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.