ETV Bharat / city

ಭಾರಿ ಮಳೆ ಸಾಧ್ಯತೆ: ನಾಳೆ ದ.ಕ. ಜಿಲ್ಲೆಯ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ

author img

By

Published : Oct 24, 2019, 7:55 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ. ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ಮಂಗಳೂರು: ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಳೆ ಜಿಲ್ಲೆಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ.

Mangalore rain
ದ.ಕ. ಜಿಲ್ಲೆಯ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹವಾಮಾನ ಇಲಾಖೆ ಸೂಚನೆಯಂತೆ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ.

Intro:ಮಂಗಳೂರು: ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಮತ್ತು ಪಿ ಯು ಕಾಲೇಜುಗಳಿಗೆ ರಜೆ ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘೋಷಿಸಿದ್ದಾರೆ.Body:

ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ನಾಳೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ,ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.