ETV Bharat / state

ಮೂಲಸೌಕರ್ಯ ಅಭಿವೃದ್ಧಿ & ಹಣಕಾಸು ನಿಗಮದ ಅಧ್ಯಕ್ಷರಾಗಿ ಸಚಿವ ಭೈರತಿ ಅಧಿಕಾರ ಸ್ವೀಕಾರ

author img

By

Published : Aug 26, 2021, 1:12 PM IST

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಇದೀಗ ಅಧಿಕಾರ ವಹಿಸಿಕೊಂಡಿರುವ ಭೈರತಿ ಬಸವರಾಜ್​​​ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

birati-basavaraj
ಸಚಿವ ಭೈರತಿ ಬಸವರಾಜ್ ಅ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.

ಹೊಸ ಸರ್ಕಾರದಲ್ಲೂ ಸಚಿವರಾಗಿ ಮುಂದುವರೆದಿರುವ ಸಚಿವ ಭೈರತಿ ಬಸವರಾಜ್ ಅವರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ. ರೇಜು, ಮಾನ್ಯ ಸಚಿವರ ಅಪ್ತ ಕಾರ್ಯದರ್ಶಿ ‌ಸಿ.ನಾಗರಾಜು‌ ಸೇರಿದಂತೆ ‌ನಿಗಮದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ ಬೇಧಿಸಲು ಸರ್ವಪ್ರಯತ್ನ; ಕಾಂಗ್ರೆಸ್‌ ರಾಜಕೀಯ ಮಾಡಬಾರದು: ಗೃಹಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.