ETV Bharat / state

ಕೋಡಿ 'ಹುಳಿ' ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕನಸಾಗೇ ಇರುತ್ತೆ: ಸಿ.ಟಿ. ರವಿ ಟಾಂಗ್​​

author img

By

Published : Dec 14, 2020, 12:00 PM IST

BJP National Secretary C.T. Ravi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

ಕೋಡಿ 'ಹುಳಿ' ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್​ ಮಾಡಿದ್ದಾರೆ.

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ನಾಯಕತ್ವ ವಹಿಸಿಕೊಂಡಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಚಿವರು ಸರಣಿಯಾಗಿ ಟೀಕೆ ಮಾಡುತ್ತಿದ್ದು, ಇದೀಗ ಸಿ.ಟಿ. ರವಿ ಕೂಡ ಅವರ ವಿರುದ್ಧ ಕಿಡಿಕಾರಿದ್ದಾರೆ.

  • ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ.

    — C T Ravi 🇮🇳 ಸಿ ಟಿ ರವಿ (@CTRavi_BJP) December 14, 2020 " class="align-text-top noRightClick twitterSection" data=" ">

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋಡಿಹಳ್ಳಿ ಚಂದ್ರಶೇಖರ್ ನಡೆಯನ್ನು ಖಂಡಿಸಿದ್ದು, ಸಾರಿಗೆ ಸಿಬ್ಬಂದಿಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದರು.

ಇದನ್ನು ಓದಿ:ಸಾರಿಗೆ ಮುಷ್ಕರ.. ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಕೋಡಿ 'ಹುಳಿ' ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಕಾಂಗ್ರೆಸ್​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.