ETV Bharat / state

ಇಂದು ರಾತ್ರಿ ದೆಹಲಿಯಿಂದ ಸಿಎಂ‌ ಬಿಎಸ್​​ವೈ ವಾಪಸ್​​: ನಾಳೆ ನೆರೆ ಹಾನಿ ಪ್ರದೇಶಗಳ ವೀಕ್ಷಣೆ

author img

By

Published : Aug 7, 2019, 8:01 AM IST

ನವದೆಹಲಿ ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಪಸಾಗುತ್ತಿದ್ದು‌, ಗುರುವಾರ ನೆರೆ ಹಾನಿ ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನವದೆಹಲಿ ಪ್ರವಾಸ ಮುಗಿಸಿ ಇಂದು ರಾತ್ರಿ ರಾಜ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಪಸಾಗುತ್ತಿದ್ದು‌, ಗುರುವಾರ ನೆರೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ದೆಹಲಿಯಿಂದ ಗುರುವಾರ ಬೆಳಗ್ಗೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾತ್ರಿಯೇ ವಾಪಾಸ್ ಆಗುತ್ತಿದ್ದಾರೆ. ರಾತ್ರಿ 9.05ಕ್ಕೆ ದೆಹಲಿಯಿಂದ ಹೊರಡಲಿದ್ದಾರೆ. ರಾತ್ರಿ 12.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ಗುರವಾರ ಬೆಳಿಗ್ಗೆ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗಾವಿಯ ಸರ್ಕಿಟ್​​ ಹೌಸ್​​ನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

Intro:KN_BNG_09_CM_STATE_TOUR_SCRIPT_9021933

ನಾಳೆ‌ ರಾತ್ರಿ ದೆಹಲಿಯಿಂದ ಸಿಎಂ‌ ಬಿಎಸ್ವೈ ವಾಪಸ್: ಗುರುವಾರ ನೆರೆ ಪ್ರದೇಶ ವೀಕ್ಷಣೆ

ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿ ನಾಳೆ ಸರಿ ರಾತ್ರಿ ರಾಜ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಪಸಾಗುತ್ತಿದ್ದು‌ ಗುರುವಾರ ನೆರೆ ಹಾನಿ ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ದೆಹಲಿಯಿಂದ ಗುರುವಾರ ಬೆಳಗ್ಗೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ರಾತ್ರಿಯೇ ವಾಪಾಸ್ ಆಗುತ್ತಿದ್ದಾರೆ.ನಾಳೆ ರಾತ್ರಿ 9.05 ಕ್ಕೆ ದೆಹಲಿಯಿಂದ ಹೊರಡಲಿರುವ ಸಿಎಂ ನಾಳೆ ರಾತ್ರಿ 12.10 ಕ್ಕೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ಗುರವಾರ ಬೆಳಿಗ್ಗೆ ಹೆಚ್.ಎ ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.