ETV Bharat / state

ಸಿದ್ದರಾಮಯ್ಯ, ದಿನೇಶ್ ನೈತಿಕ ಹೊಣೆಗಾರಿಕೆ ನಿಭಾಯಿಸಿದ್ದಾರೆ.. ಬಸವರಾಜ್​ ಬೊಮ್ಮಾಯಿ

author img

By

Published : Dec 10, 2019, 7:06 PM IST

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಕಾರಣ ಸಿದ್ದರಾಮಯ್ಯ ಹಾಗೂ ದಿನೇಶ್​ ಗುಂಡೂರಾವ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ, Basavraj Bommai statement in Ranebennuru
ಬಸವರಾಜ ಬೊಮ್ಮಾಯಿ ಹೇಳಿಕೆ

ಹಾವೇರಿ/ರಾಣೇಬೆನ್ನೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಕಾರಣ ಸಿದ್ದರಾಮಯ್ಯ ಹಾಗೂ ದಿನೇಶ್​ ಗುಂಡೂರಾವ್ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ..

ರಾಣೇಬೆನ್ನೂರ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಕೃತಜ್ಞತಾ ಸಮಾರಂಭಕ್ಕೆ ಆಗಮಿಸಿ ಮಾತನಾಡಿದ ಅವರು, ಬಿ ಸಿ ಪಾಟೀಲರಿಗೆ ಯಾವ ಸ್ಥಾನ ಕೊಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಯಡಿಯೂರಪ್ಪ ಅವರ ತೀರ್ಮಾನವಾಗಿದೆ. ಗೆದ್ದವರಿಗೆ ಅವಕಾಶ ಮಾಡಿ ಕೊಡುವುದಾಗಿ ಈಗಾಗಲೇ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

Intro:Kn_rnr_03_home_minister_bommai_byte_kac10001

ಸಿದ್ದರಾಮಯ್ಯ ಹಾಗೂ ದಿನೇಶ ಗುಂಡೂರಾವ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ ಗೃಹ ಸಚಿವ ಬೊಮ್ಮಾಯಿ..

ರಾಣೆಬೆನ್ನೂರ: ರಾಜ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಕಾರಣ ಸಿದ್ದರಾಮಯ್ಯ ಹಾಗೂ ದಿನೇಶ ಗುಂಡೂರಾವ್ ಅವರ ಸ್ಥಾನಗಳಿಗೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ರಾಣೆಬೆನ್ನೂರ ನಗರದಲ್ಲಿ ಆಯೋಜಿಸಿದ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ ಕೃತಜ್ಞತಾ ಸಮಾರಂಭಕ್ಕೆ ಆಗಮಿಸಿ ಮಾತನಾಡಿದರು.

Body:ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ ಗುಂಡೂರಾವರು ಪಕ್ಷ ಬಹಳ ಹಿನ್ನಡೆ ಅನುಭವಿಸಿದ ಕಾರಣ ರಾಜೀನಾಮೆ ನೀಡಿದ್ದು,
ಅವರು ತಮ್ಮ ನೈತಿಕ ಹೊಣೆಗಾರಿಕೆಯನ್ನ ನಿಭಾಯಿಸಿದ್ದಾರೆ ಎಂದರು.
ಇನ್ನೂಳಿದ ವಿಷಯಗಳು ಅವರ ಪಕ್ಷದ ಆಂತರಿಕ ವಿಚಾರವಾಗಿದ್ದು, ಅವೆಲ್ಲವೂ ಅವರ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಯಾವುದು ಸಿಹಿ ಸುದ್ದಿ ಆಗುತ್ತೆದೆ ಎಂಬುದನ್ನ ನಾನು ಆವತ್ತೆ ಹೇಳಿದ್ದೆ, ಮತ್ತೆ ಅದನ್ನು ಪುನರುಚ್ಚಾರ ಮಾಡುವುದು ಬೇಡ‌.
Conclusion:ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನವಾಗಿದೆ. ಗೆದ್ದವರಿಗೆ ಅವಕಾಶ ಮಾಡಿವುದಾಗಿ ಈ ಬಗ್ಗೆ ಈಗಾಗಲೆ ಸಿಎಂ ಹೇಳಿದ್ದಾರೆ ಎಂದು ಮಾಧ್ಯಮಕ್ಕೆ ತಿಳಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.